08/08/2026

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

0

ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ

ವಾರಕ್ಕೊಮ್ಮೆ ನಮ್ಮವರ ಪರಿಚಯ..

ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲದಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರುಬ್ರಹ್ಮಶ್ರೀನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆಮತಯದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿಮಿಡಿಯುವ ಮನಗಳಿಗೆ ಅವರ ಕಣ್ಣೀರೋರೆಸಿ ಮನ  ಮನೆಯಲ್ಲಿನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ಕುಡ್ಲಸಂಘಟನೆಯ ರೂವಾರಿ ಉದಯ ಪೂಜಾರಿ ಬಲ್ಲಾಳ್ ಬಾಗ್..

ಆಡದಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆಸಮಾಜದಸೇವೆಗಾಗಿ ತನ್ನಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದಸೇವೆಗಾಗಿ ಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ. 2 ಕೋಟಿ ಗಿಂತಲು ಹೆಚ್ಚು ಮೊತ್ತದ ಸಹಾಯ ಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್  ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸು ನಮ್ಮ ಉದಯ್ ಪೂಜಾರಿ ಯವರಿಗೆ ಸಲ್ಲುತ್ತದೆ..

ದೇವರು ಇವರಿಗೆ ಐಶ್ವರ್ಯ ಆರೋಗ್ಯ ಕೊಟ್ಟು ಕಾಪಾಡಲಿ..

Team.. World Ediga Network Gouds Cummunity


Leave a Reply

Your email address will not be published. Required fields are marked *

You may have missed