08/08/2026

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ”(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭ

0

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ಬಂಡಿ ನೇಮೋತ್ಸವ“(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆಬೈದೆರೆ ಗುತ್ತುನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ  ಪ್ರಾರಂಭಗೊಳ್ಳಲಿದೆ.ಏಪ್ರಿಲ್ 9 ರಂದು ಅರಸು ದೈವಗಳ ಕಂಚಿಲ ನೇಮೋತ್ಸವ, ಏಪ್ರಿಲ್10ರಂದು ಶ್ರೀ ವೈದ್ಯನಾಥ ದೈವದಅರ್ಧ ಬಂಡಿ“, ಏಪ್ರಿಲ್ 11ರಂದು ಶ್ರೀ ಅರಸು ದೈವದಇಡೀಬಂಡಿ, ಏಪ್ರಿಲ್ 12ರಂದು ಶ್ರೀಜುಮಾದಿಬಂಟ ದೈವಗಳ ನೇಮೋತ್ಸವ ಏಪ್ರಿಲ್ 13ರಂದು ಶ್ರೀ ವೈದ್ಯನಾಥ ದೈವದ ವಲಸರಿ ನೇಮೋತ್ಸವ ಮತ್ತು ಪರಿವಾರದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ನೇಮೋತ್ಸವದ ದಿನಗಳಲ್ಲಿ ಪ್ರತಿ ದಿನ ಸಂಜೆ ಸೇವಾ ರೂಪದಲ್ಲಿ ಅನ್ನದಾನಸೇವೆ ನಡೆಯಲಿದೆ ಭಕ್ತಾದಿಗಳು ನೇಮೋತ್ಸವ ದಲ್ಲಿ ಪಾಲ್ಗೊಂಡು, ದೈವಗಳ ಗಂಧ ಪ್ರಸಾದ ಸ್ವೀಕರಿಸಬೇಕೆಂದು  ಶ್ರೀ ಕ್ಷೇತ್ರ ದೈವಸ್ಥಾನ  ಅನುವಂಶಿಕ ಆಡಳಿತ ಮೋಕ್ತೆಸರಗುರು ಶ್ರೀವಿದ್ಯಾಧರ್ಕುಟುಂಬದ ಸದಸ್ಯ ರಾದ ಶ್ರೀ ಪ್ರದೀಪ್ ಕುಮಾರ್, ಸಂದೀಪ್ಕುಮಾರ್, ವೈನಾ ಸಾರಂಗದರ,ಪ್ರತಿಭಾ ಸನಿಲ್,ಬಿಲ್ಲವ ಮುಖಂಡ ಚಂದ್ರಹಾಸ್ ಸುವರ್ಣ ಮತ್ತಿತರರು ಪ್ರಕಟಣೆಯಲ್ಲಿ ತಿಳಿಸಿದರು.


Leave a Reply

Your email address will not be published. Required fields are marked *

You may have missed