TOP STORIES:

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ


ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ ಪೂಜಾರಿ

ಬಜ್ಪೆ ಯ ಕರಂಬರ್ ಗ್ರಾಮದ ರಮೇಶ್ ಪೂಜಾರಿ ಮತ್ತು ನಳಿನಾಕ್ಷಿ ದಂಪತಿಗಳ ಮಗ ಸಂದೀಪ್ ಪೂಜಾರಿ, ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾ ಭ್ಯಾಸ ವನ್ನು ಹಿರಿಯ ಪ್ರಾಥಮಿಕ ಸಂತ ಜೋಸೆಫ್ ಪಿ.ಯು. ಕಾಲೇಜು ಬಜ್ಪೆ ಇಲ್ಲಿ ಮಾಡಿ ನಂತರ ಪದವಿಯನ್ನು ಶ್ರೀ ದುರ್ಗಾ ಪರಮೇಶ್ವರಿ ಫಸ್ಟ್ ಗ್ರೇಡ್ ಕಾಲೇಜ್ ಕಟೀಲ್ ಇಲ್ಲಿ ಮಾಡಿ ಮುಗಿಸಿದರು. ಬಾಡಿ ಬಿಲ್ಡಿಂಗ್ ಬಗ್ಗೆ ತುಂಬಾನೇ ಆಸಕ್ತಿ ಹೊಂದಿರುವ ಇವರು ಪರ್ಸನಲ್ ಟ್ರೈನರ್ ಆಗಿ ಹೊರದೇಶದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಇವರಿಗೆ ತರಬೇತಿಯನ್ನು ರವಿ ದೇವಾಡಿಗ ಮುಕ್ಕ ನೀಡುತ್ತಿದ್ದರು

ಬಡತನದಲ್ಲಿಯೇ ಬೆಳೆದು ಮೇಲೆ ಬಂದ ಇವರಿಗೆ ತಂದೆ ತಾಯಿ ಇಬ್ಬರು ಸಹೋದರಿಯರು ಅಲ್ಲದೆ ಬೇರೆ ಯಾರ ಪ್ರೋತ್ಸಾಹ ಬೆಂಬಲ ಸಿಗಲಿಲ್ಲಿ.ಸಾಧಿಸುವ ಛಲ ಒಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುದಕ್ಕೆ ಇವರೇ ಸಾಕ್ಷಿ.

“ಜಿಮ್” ಕಸ್ಟಮರ್ ಗೆ ಟೀಚ್ ಮಾಡಿ ಕಾಂಫಿಟೇಷನ್ಗೆ ಪ್ರಿಪೇರ್ ಮಾಡುವುದು ಇವರ ಕನಸು. ಎರಡು ಮೂರು ಕಾಂಫಿಟೇಷನಲ್ಲಿ ಭಾಗವಹಿಸಿದ ಇವರಿಗೆ ಜಾಸ್ತಿ ಯಾಗಿ ಸರ್ಟಿಫೈ ಡ್ ಪರ್ಸನಲ್ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸುವ ಆಸೆ . ಸರ್ಟಿಫಿಕೇಟೆಡ್ ಪರ್ಸನಲ್ ಟ್ರೈನಿಂಗ್ ಮುಗಿಸಿದ ಇವರು ಇಲ್ಲಿಗಿಂತ ಹೊರದೇಶ( ಅಬ್ರಾಡ್) ದಲ್ಲಿಯೇ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಒಬ್ಬ ನಿಸ್ವಾರ್ಥ ಸಮಾಜ ಸೇವಕ ಬಡ ಜನರಿಗೆ, ಆಶ್ರಮ ಹೀಗೆ ಅನೇಕ ಕಡೆ ತನ್ನ ಕೈಲಾದಷ್ಟು ಸಹಾಯ ಮಾಡುವುದು ಅಲ್ಲದೆ 32ನೇ ಬಾರಿ ರಕ್ತ ದಾನ ಮಾಡಿದ ಯುವ ಸಮಾಜ ಸೇವಕರು ಹೌದು.

ತನ್ನದೇ ಆದ ತರಬೇತಿ ಸೆಂಟರ್ ನ್ನು ಇಟ್ಟು ಇಂದಿನ ಯುವ ಪೀಳಿಗೆಗೆ ಉತ್ತಮ ರೀತಿಯ ತರಬೇತಿ ಕೊಟ್ಟು ಸ್ಪರ್ಧೆ ಗೆ ತಯಾರಿ ಮಾಡುವ ಇವರ ಬಹು ದೊಡ್ಡ ಕನಸು ನನಸಾಗಲಿ ಹಾಗೆಯೇ ಇವರು ನಂಬಿರುವ ದೈವದೇವರುಗಳ ಅನುಗ್ರಹ ಹಾಗೂ ಕಟೀಲು ಅಮ್ಮನ ಅನುಗ್ರಹ ಸದಾ ಇವರ ಮತ್ತು ಇವರ ಕುಟುಂಬದ ಮೇಲಿರಲಿ ಇನ್ನಷ್ಟು ಸೇವೆ ಮಾಡಲು ಶಕ್ತಿ ಕೊಡಲಿ ಎಲ್ಲಾ ಒಳ್ಳೆಯದಾಗಲಿ ಎಂದು ಹಾರೈಸುವ

✍️ ನಮ್ಮ ಬಿರ್ವೆರ್ ಉಡುಪಿ

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »