08/08/2026

ರಾಕೇಶ್ ಕುಂಜೂರು ಅವರಿಗೆ ಅಭಿನಂದನೆಗಳು

0

ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ. ಇವರಿಗೆ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು


Leave a Reply

Your email address will not be published. Required fields are marked *

You may have missed