08/08/2026

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ

0

  • ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ ವಿಶೇಷ ಮಕ್ಕಳು ಪದ್ಮರಾಜ್ ರವರಿಗೆ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

You may have missed