TOP STORIES:

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಅವರು ಕಾರ್ಕಳ ತಾಲೂಕು ದೊಂಡೇರಂಗಡಿ, ಕುಕ್ಕುಜೆ ಗ್ರಾಮದ ಅರ್ಪಿತ ನಿಲಯದ ಜಯ ಪೂಜಾರಿ ಹಾಗೂ ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ಅಂಜಗುಡ್ಡೆ, ಉದಯ ನಿವಾಸ್‌ನ ಶೋಭಾ ಪೂಜಾರಿ ದಂಪತಿಯವರ ಪುತ್ರಿಯಾಗಿದ್ದಾರೆ.

ನಿಶಾ ಪೂಜಾರಿ ಅವರ ಈ ಸಾಧನೆ ಕುಟುಂಬಸ್ಥರು, ಬಂಧುಗಳು ಹಾಗೂ ಊರಿನವರಿಗೆ ಹೆಮ್ಮೆಯ ವಿಷಯವಾಗಿದ್ದು, ಅವರ ಮುಂದಿನ ವೃತ್ತಿ ಜೀವನಕ್ಕೆ ಎಲ್ಲರಿಂದಲೂ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »