TOP STORIES:

ಗೆಜ್ಜೆಗಿರಿಯಲ್ಲಿ ಒಂದು ದಿನ – ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ


ಗೆಜ್ಜೆಗಿರಿಯಲ್ಲಿ ಒಂದು ದಿನ – ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ

ಊರೆಂದರೆ ಎಂದೂ ಮುಗಿಯದ ಸಂಭ್ರಮ. ಈಬಾರಿ ದೀಪಾವಳಿಯ ಶುಭ ಸಂದರ್ಭದಲ್ಲಿ ಊರಿಗೆ ಹೋಗಿರುವ ಕಾರಣ ಪರಿವಾರ ಹಾಗೂ ಆಪ್ತರೊಂದಿಗೆ ಸೇರಿ ಎಂದಿಗಿಂತ ತುಸು ಹೆಚ್ಚೇ ಸಂಭ್ರಮಿಸಿದೆ.


ಊರಿನಲ್ಲಿದ್ದ ಹತ್ತು ದಿನಗಳಲ್ಲಿ ಸುತ್ತಾಡಿದ್ದು, ಸಂದರ್ಶಿಸಿದ್ದು ಹಚ್ಚ ಹಸಿರಿನ ರಮಣೀಯ ತಾಣಗಳನ್ನೇ. ಕಡಲಕೆರೆ, ಆಗುಂಬೆ ತಿರುವುಗಳು, ತೀರ್ಥಹಳ್ಳಿ, ರಿಪ್ಪನ್ ಪೇಟೆ, ಗೆಜ್ಜೆಗಿರಿ…. ಎಲ್ಲವೂ ಅವಿಸ್ಮರಣೀಯ ನೆನಪುಗಳೇ. ಪ್ರಕೃತಿಯ ಮಡಿಲಲ್ಲಿ ವಿಹರಿಸುವಾಗ ಸಮಾನ ಮನಸ್ಸುಗಳು ಜೊತೆಯಿದ್ದರೆ ಆ ಚೆಲುವಿನ ಆಸ್ವಾದನೆಯು ಇನ್ನಷ್ಟು ವೃದ್ಧಿಸುವುದಂತೂ ಸತ್ಯ.

 

 

 ಗೆಜ್ಜೆಗಿರಿ ರಮ್ಯ ಮನೋಹರವಾದ ಪ್ರಕೃತಿಯ ಚೆಲುವಿನ ವೈಭವವಿರುವ ಪುಣ್ಯಕ್ಷೇತ್ರ. ಬೆಟ್ಟದ ಮೇಲಿರುವ ಕೋಟಿ ಚೆನ್ನಯರ ಗರಡಿಗಳು. ನಾಗಬನ, ದೇಯಿ ಬೈದ್ಯೆತಿಯ ಸಮಾದಿ, ಕಲಾತ್ಮಕವಾದ ಕೆತ್ತನೆಯಿಂದ ಕೂಡಿರುವ ದೇಯಿ ಬೈದ್ಯೆತಿಯ ಸತ್ಯ ಧರ್ಮದ ಚಾವಡಿ, ವಿಶಿಷ್ಟ ರೀತಿಯಲ್ಲಿ ನವೀಕರಿಸಿದ ಬಾವಿ ಭಕ್ತಾದಿಗಳ ಜೊತೆಗೆ ಪ್ರಕೃತಿಯ ಆರಾಧಕರನ್ನೂ ಸೆಳೆಯುತ್ತದೆ. ಅಲ್ಲಿರುವ ಅರ್ಚಕರಿಂದ ಹಿಡಿದು ಪ್ರತಿಯೊಬ್ಬರೂ ನಮ್ಮನ್ನು ಉಪಚರಿಸುವ ರೀತಿಗೆ ನಿಜಕ್ಕೂ ಬೆರಗಾದೆ.

ಮೊದಲ ಬಾರಿ ನನ್ನ ಪರಿವಾರದವರೊಂದಿಗೆ ಗೆಜ್ಜೆಗಿರಿಯ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಿದ ಧನ್ಯತಾಭಾವದೊಂದಿಗೆ ಅಲ್ಲಿ ಕಳೆದ ಪ್ರತಿಕ್ಷಣಗಳೂ ನನ್ನೊಳಗೆ ಚಿರವಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »